Monday, January 18, 2021

ಗುರು ಆಧುನಿಕ ವಚನ

 ಆಧುನಿಕ ವಚನಗಳು

ವಿಷಯ : ಗುರು


 ಗುರುವಿನಿಂದ ಅರಿವಿನ ಅಲೆಗಳು ಬಂದು 

ಅಪ್ಪಳಿಸಲು ಅಜ್ಞಾನ ಅಂಧಕಾರ ಮೂಢನಂಬಿಕೆ

ಜ್ಯಾತ್ಯಾಂಧತೆ ಅಧರ್ಮ ವೈಷಮ್ಯ ವೈರುಧ್ಯಗಳು

ಕೊಚ್ಚಿಕೊಂಡು ಹೋಗುವವು ಗೂಳಿ ಬಸವ


ರಚನೆ

ಯಗುಮಾಶ 

No comments:

Post a Comment

Videos